eeshavasyam.com
ಸಾವನ್ನೊಪ್ಪದ ಬಳ್ಳಿ – ಗುಡೂಚಿ
ನೀರಿಲ್ಲ ಎನ್ನುವುದು ಸಾವುದಕೆ ಕಾರಣವೇ ಅಲ್ಲ ಇದಕ್ಕೆ. ತುಂಡು ಮಾಡಿ ಎಸೆದರೆ ತಂಡ ತಂಡವಾಗಿ ಬರುತ್ತೇನೆ ಎನ್ನುತ್ತದೆ. ಪ್ರಾಣವನ್ನು ಅಧಿಕೃತವಾಗಿ ತ್ಯಾಗ ಮಾಡುವುದು ಏನಿದ್ದರೂ ಧನ್ವಂತರಿದೇವನ ಹೆಸರಿನಲ್ಲಿ ಮಾತ್ರ.…