“ಬಾ ತೋರಿಸು ನಿನ್ನ ಯೋಗ್ಯತೆಯನ್ನು, ನೋಡಿಯೇ ಬಿಡುತ್ತೇನೆ” ಎನ್ನುತ್ತಾ ಏಕಕಾಲದಲ್ಲಿಯೇ ಪೂಜಾಪ್ರಿಯರನ್ನೂ, ಆಧ್ಯಾತ್ಮಜೀವಿಗಳನ್ನೂ, ಬೆಟ್ಟವೇರುವ ಸಾಹಸಿಗಳನ್ನೂ ಕೆಣಕಿ ತನ್ನೆಡೆ ಸೆಳೆಯುವ ಸಾಮರ್ಥ್ಯ ಇರುವ ಪ್ರಾಕೃತಿಕ ನೆಲೆ ಎಂದರೆ ಹಿಮಾಲಯ.
Author: ರಘು
ಕಾಮಧೇನುವಿನ ಪೀಳಿಗೆಯ ಹಸುವಿನ ನೆರಳನ್ನು ಆಶ್ರಯಿಸಿ ಜೀವಿಸುತ್ತಿರುವವನು.
ಮದುವೆಗಳನ್ನು ಸ್ಥೂಲವಾಗಿ ಪ್ರೇಮವಿವಾಹ ಮತ್ತು ಹಿರಿಯರು ನಿರ್ಧರಿಸಿದ ವಿವಾಹ ಎಂದು ವಿಭಾಗಿಸೋಣ. ಇವುಗಳಲ್ಲಿ ಎರಡನೆಯದ್ದೇ ಹೆಚ್ಚು ಪ್ರಚಲಿತ. ಮೊದಲನೆಯದ್ದಕ್ಕೆ ಅಡಚಣೆಗಳೇ…
ಕೆಲವೊಮ್ಮೆ ಮೊಬೈಲ್ ಫೋನಿನಿಂದ ಗೂಗಲ್ ಪ್ರಾಡಕ್ಟ್ ಒಂದಕ್ಕೆ ಲಾಗಿನ್ ಆಗುವ ಪ್ರಸಂಗ ಬರುತ್ತದೆ. ಉದಾ: ಗೂಗಲ್ ಹ್ಯಾಂಗೌಟ್ಸ್!. ಯಾವುದೋ ಒಂದು ಉದ್ದೇಶಕ್ಕೆ ಗೂಗಲ್ಲಿನ ಈಮೈಲ್ ಅಪ್ಲಿಕೇಶನ್ ಅನ್ನು ಬಳಸಿದಾಗ ಅದು ಗೂಗಲ್ಲಿನ ಸಂಬಂಧಪಟ್ಟ ಇನ್ನಿತರ ಅಪ್ಲಿಕೇಶನ್ನುಗಳಲೆಲ್ಲ ಲಾಗಿನ್ ಆಗಿಬಿಟ್ಟಿರುತ್ತದೆ.
“ಸಾಕಾಗೇದವ ಈಗಿನ ಹುಡುಗೂರs ಕಾಲಾಗs. ನಾವರs ಎಷ್ಟು ಸಲ ಹೇಳೋಣು? ಬ್ಯಾಡ್ರ್ಯಪಾ ಇಷ್ಟೊಂದು ಮೊಬೈಲುದ್ದು ಹುಚ್ಚು, ಒಂಚೂರು ಆರಾಮs ಇರ್ರಿ ಅಂದ್ರs ಕೇಳವಲ್ವು. ಇಕಾ, ಇಲ್ನೋಡು, ಅಳಬ್ಯಾಡ, ರಮೇಶನ ನಂಬರ ಕೊಡು” ಎಂದರು ದೇಶಪಾಂಡೆ ಅವರು. “ಅದು ಸ್ವಿಚ್ ಆನ್ ಇತ್ತು ಅಂದ್ರ ನಾನ್ಯಾಕ ಅತಗೋತ ಕೂಡ್ತಿದ್ದೆ” ಎಂದು ಮಗಳು ಮತ್ತೆ ಸುರ್ ಸುರ್ ಮಾಡಿದಳು.
ರಾಜೀವ ಮತ್ತು ಕೋಮಲೆ ಮೊದಲಿನಿಂದಲೂ ಒಟ್ಟಿಗೇ ಏನೂ ಇರಲಿಲ್ಲ. ಕಾಲೇಜಿನಲ್ಲೂ ಸಹ ಒಟ್ಟಿಗೆ ಓದಿರಲಿಲ್ಲ. ಒಂದೇ ಕಾಲೇಜು ಇರಲಿ ಒಂದೇ…
ಶ್ರೀಗುರುಜಗನ್ನಾಥದಾಸರು (Skip reading and go to the download link) ರಾಯರನ್ನು ಯೋಗನಿದ್ರೆಗೆ ಕಳುಹಿಸಲು ನಮ್ಮ ತೃಪ್ತಿಗಾಗಿ ನಾವು…
ಮನಸ್ಸಿನ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬೇಕೆಂದು ಅನೇಕರು ಸಂಗೀತದ ಮೊರೆ ಹೋಗುವುದು ಉಂಟು. ಅದರೆ ಸಂಗೀತವು ಮುಗಿದ ನಂತರ ಮನಸ್ಸು ಸಮಾಧಾನಗೊಂಡಿದೆಯೋ…
ಮೂರ್ಖೋ ಹಿ ಜಲ್ಪತಾಂ ಪುಂಸಾಂ ಶ್ರುತ್ವಾ ವಾಚಃ ಶುಭಾಶುಭಾಃ | ಅಶುಭಂ ವಾಕ್ಯಮಾದತ್ತೇ ಪುರೀಷಮಿವ ಸೂಕರಃ || ಪ್ರಾಜ್ಞಾಸ್ತು ಜಲ್ಪತಾಂ…