Category: Articles

July 28, 2023 / / Articles

ಶುಭಕಾರ್ಯಗಳಲ್ಲಿ ರಕ್ತವರ್ಣ / ಹಳದಿ / ಕುಂಕುಮವರ್ಣದ ಮಂತ್ರಾಕ್ಷತೆಯನ್ನು ಮಾತ್ರವೇ ವಧೂವರರ ಅಥವಾ ವಟುವಿನ ಮೇಲೆ ಹಾಕಬೇಕೇ ಹೊರತು ನೀಲಿ, ಹಸಿರು, ಬಿಳಿ ಹೀಗೆ ಬಗೆ ಬಗೆಯ ವರ್ಣದ ಅಕ್ಷತೆಗಳನ್ನು ಸುರಿಯಬಾರದು. ಇತ್ತೀಚಿನ ಹುಚ್ಚು ಆಗಿರುವ ಥರ್ಮಾಕೋಲಿನ ಗುಂಡುಗಳು, ಢಬ್ ಎಂದು ಸಿಡಿಯುವ ಬಣ್ಣ ಬಣ್ಣದ ಕಾಗದಗಳನ್ನೂ ಬಳಸಲೇ ಬಾರದು.

July 3, 2023 / / Articles

ಗುರುಗಳ ಕರುಣೆಯು ಎನಗಾಯಿತಿಂದು. ಶ್ರೀವ್ಯಾಸಪೂರ್ಣಿಮೆಯ ದಿನ. ಎಲ್ಲೆಡೆ ಗುರುಪೂರ್ಣಿಮೆಯೆಂದೇ ಪ್ರಸಿದ್ಧ. ಹೌದು. ಜಗತ್ತಿಗೇ ಯಾವತ್ತೂ ಗುರುವಾದ ಶ್ರೀವೇದವ್ಯಾಸರ ಹೆಸರಿನ ಪೂರ್ಣಿಮೆಯಿದು.…

June 29, 2023 / / Articles

“ಬರೆದಿಟ್ಟಂತೆ ಜೀವನ ಮಾಡಲು ಸಾಧ್ಯವಿಲ್ಲ ಆದರೆ ಬರೆದಿಡುವಂತಹ ಜೀವನ ಮಾಡಲು ಸಾಧ್ಯವಿದೆ” ಎಂಬುದು ಒಂದು ಸುಭಾಷಿತ. ಇದು ಸುಭಾಷಿತವೋ ಅಥವಾ ಯಾರೋ ಒಬ್ಬ ಅನುಭಾವಿಯ ಮಾತೋ ನನಗೆ ತಿಳಿಯದು. ಆದರೆ ಸೂಕ್ತಿಯ ಮೊದಲಾರ್ಧಕ್ಕೆ ನಮ್ಮ ಶ್ರೀಗಳವರು ಒಂದು ಸವಾಲು ಎನಿಸಿದ್ದಾರೆ. ಶಾಸ್ತ್ರಗಳು ಬರೆದಿಟ್ಟಂತೆಯೇ ಅವರ ಜೀವನವಿದೆ, ಅವರ ಜೀವನವು ನಮಗೆಲ್ಲ ಬರೆದಿಟ್ಟುಕೊಳ್ಳಲೇಬೇಕಾದ ಮಹಿಮೆಗಳಿಂದ ಕೂಡಿದೆ.

January 12, 2022 / / Articles

ಶ್ರೀಜಿತಾಮಿತ್ರತೀರ್ಥರ ಸನ್ನಿಧಾನದಲ್ಲಿ ಶ್ರೀಸುಶಮೀಂದ್ರತೀರ್ಥರು ಸೂಕ್ಷ್ಮವಾಗಿ ತೋರಿಸಿದ ತಮ್ಮ ಜ್ಞಾನದ ಒಂದು ಚಿಕ್ಕ ಘಟನೆ ಇದು. ಹಿಂದೊಮ್ಮೆ ಅವರು ನೆಲ್ಲಿ ಮರದ ಕಾಂಡವನ್ನು ಬಾವಿಯಲ್ಲಿ ಹಾಕಿಸಿದ ಘಟನೆಯನ್ನು ನೀವೆಲ್ಲ ಓದಿರಬಹುದು. ಇದು ಕೂಡ ಅವರ ಔಷಧೀಯ ಜ್ಞಾನದ ಬಗ್ಗೆಯೇ ಇರುವ ಮತ್ತೊಂದು ಲೇಖನ.

May 27, 2020 / / Articles

ಇಂದು ಗುರುಗಳ ೬೫ನೆಯ ಜನ್ಮನಕ್ಷತ್ರ. ಇವರು ನನಗೆ ರಾಯರೇ ಕೊಟ್ಟಿರುವ ಕರದೀಪ. ಈ ದೀಪದ ಬೆಳಕಿನಲ್ಲಿ ನನ್ನ ಜೀವನ ನಡೆಯುತ್ತಿದೆ. ದೀಪದ ಬೆಳಕು ಇನ್ನೂ ನೂರಾರು ವರ್ಷಗಳ ಕಾಲ ಹಬ್ಬಿಯೇ ಇರಲಿ ಎಂದು ಆಶಿಸುತ್ತಾ ಅದೇ ಬೆಳಕಿನಲ್ಲಿಯೇ ಬರೆದ ಒಂದು ನುಡಿ ನಮನವಿದು. ಅವರ ಅಂತರ್ಯಾಮಿಯಾದ ಶ್ರೀರಾಯರು, ಶ್ರೀಹನುಮ ಮತ್ತು ಶ್ರೀರಾಮನಿಗೆ ಪ್ರಿಯವಾಗಲಿ.

April 9, 2020 / / Articles

ಅವರ ಮಾತು ಶಾಪ ಮತ್ತು ಅನುಗ್ರಹ ಎರಡೂ ರೀತಿಯಲ್ಲಿ ವರ್ತಿಸಬಲ್ಲದು ಎಂಬ ಅರಿವಿದ್ದ ಅಧಿಕಾರಿಗಳು ಮುಚ್ಚಿದ್ದ ಬಾವಿಯನ್ನು ಎರಡೇ ದಿನಗಳಲ್ಲಿ ತೆಗೆಸಿದರು. ಸುಮಾರು 25 ಅಡಿಗಳಷ್ಟು ಶುದ್ಧವಾದ ನೀರು ಆ ಬಾವಿಯಲ್ಲಿ ಕೆಲವೇ ಗಂಟೆಗಳಲ್ಲಿ ತುಂಬಿಕೊಂಡಿತು.

September 24, 2019 / / Articles

ಮಡಿವಂತಿಕೆಯ ಹುಚ್ಚನ್ನು ಹಿಡಿಸಿಕೊಂಡ ಜನರು ಮಾಡುವ ತಪ್ಪು ಆಚರಣೆಗಳನ್ನು ನೋಡಿ ಶಾಸ್ತ್ರವೇ ಔಟ್ ಡೇಟೆಡ್ ಎನ್ನುವ ವಿಪರೀತದ ನಿರ್ಧಾರಕ್ಕೆ ಬರುವುದು ತಪ್ಪು. ಮನುಷ್ಯತ್ವವನ್ನು ಬಿಟ್ಟು ವ್ಯವಹರಿಸು ಎಂದು ಶಾಸ್ತ್ರಗಳು ಎಂದೂ ಹೇಳಿಲ್ಲ. ಹಾಗೆ ಹೇಳಿದ್ದೇ ಆದರೆ ರಾಯರು ಸರಸ್ವತೀದೇವಿಗೆ ಪಿಶಾಚಜನ್ಮದಿಂದ ಮುಕ್ತಿಗೊಳಿಸುವುದಾಗಲಿ, ಶ್ರೀವಾದಿರಾಜರು ವಿಧವಾ ಸ್ತ್ರೀಯಳ ಬಗ್ಗೆ ಅನುಕಂಪದ ಮಾತನ್ನಾಗಲಿ, ವಿಜಯದಾಸರು ಸಾಯುತ್ತಿದ್ದ ಕತ್ತೆಗೆ ನೀರು ಕುಡಿಸುವುದಾಗಲಿ ಮಾಡುತ್ತಿದ್ದಿಲ್ಲ. ಅಲ್ಲವೇ.

ಕರಣಿಕರ ಎದೆ ಝಲ್ಲೆಂದಿತು. ಸ್ವಾಮೀ !! ನಿನ್ನ ಇಚ್ಛೆ ಇಲ್ಲಿಯೇ ಇರಬೇಕೆಂದು ಇದೆಯೇ? ಎಂದು ಪ್ರಾರ್ಥಿಸಿ ನನ್ನ ಅನುಚರರ ಅರೋಗ್ಯ ಸರಿಮಾಡು ಪುನಃ ಸ್ವಸ್ಥಾನಕ್ಕೆ ಸೇರಿಸಿ ಬರುವೆ ಎಂದು ಬೇಡಿಕೊಂಡ !! ಅನುಚರರ ಕಣ್ಣು ಕಾಣತೊಡಗಿದವು. ಆದರೆ ಮಾರುತಿಯರಾಯ ಒಂದು ಇಂಚೂ ಅಲುಗುತ್ತಿಲ್ಲ. !!! ಪುನಃ ಬೇಡಿಕೊಂಡ ಕರಣಿಕ.. ಸ್ವಾಮಿಯ ವಿಗ್ರಹದಿಂದ ಭವ್ಯ ಬೆಳಕು ಗೋಚರವಾಯಿತು

August 6, 2019 / / Articles

ಮಾರನೆಯ ದಿನ ಬೆಳಿಗ್ಗೆ ಬಾಳೆಯ ನಾರಿನಲ್ಲಿ ಸುತ್ತಿದ ನಾಲ್ಕಾರು ಹೋಳಿಗೆಗಳು ಶಿಬರೂರಿನ ತಂತ್ರಿಗಳ ಅಡುಗೆ ಕೋಣೆಯನ್ನು ತಲುಪಿದವು. ಕೊಟ್ಟಾರಿಗಳಿಗೂ ಏನೋ ಸಂತೋಷ, ಈ ಕೆಲಸ ಮಾಡಲು. ಆ ದಿನ ಮಧ್ಯಾಹ್ನ ವೈಶ್ವಾನರನ ಆರಾಧನೆ ಮುಗಿದ ನಂತರ ಕುಲಪತಿಗಳಿಗೆ ಈ ವಿಷಯ ತಿಳಿದು ಹೃದಯ ಅರಳಿತು.

June 26, 2019 / / Articles

There is no excerpt because this is a protected post.