eeshavasyam.com
ಬಾವಿಯ ನೀರನ್ನು ಸಿಹಿಯಾಗಿಸಿದ ಸುಶಮೀಂದ್ರರು
ಅವರ ಮಾತು ಶಾಪ ಮತ್ತು ಅನುಗ್ರಹ ಎರಡೂ ರೀತಿಯಲ್ಲಿ ವರ್ತಿಸಬಲ್ಲದು ಎಂಬ ಅರಿವಿದ್ದ ಅಧಿಕಾರಿಗಳು ಮುಚ್ಚಿದ್ದ ಬಾವಿಯನ್ನು ಎರಡೇ ದಿನಗಳಲ್ಲಿ ತೆಗೆಸಿದರು. ಸುಮಾರು 25 ಅಡಿಗಳಷ್ಟು ಶುದ್ಧವಾದ ನೀರು ಆ ಬಾವಿಯಲ್ಲಿ ಕೆಲವೇ ಗಂಟೆಗಳಲ್ಲಿ ತುಂಬಿಕೊಂಡ…