ಹರಿಪಾದವಿರಲಿಕೆ ಪರದೈವಂಗಳಿಗೆ ಎರಗಲೇಕೆ? ವರಮಾಣಿಕವಿದ್ದು ಎರವಿನ ಒಡವೆಯ ಬಯಸಲೇಕೆ? ಪೆತ್ತ ಪಿತನ ಮಾತು ಕಿವಿಯಲಿ ಕೇಳದ ಪುತ್ರನೇಕೆ? ಚಿತ್ತಪಲ್ಲಟವಾಗಿ ತಿರುಗುವ…
eeshavasyam Posts
ಶ್ರೀಕೃಷ್ಣದೇವರ ಪಂಚಾಮೃತಕ್ಕೆ ನರ್ಮದೆಯೇ ಹಾಲುಕೊಡುವವಳು. ದುರ್ದೈವದ ಗಳಿಗೆಯೊಂದರಲ್ಲಿ ಹುಲಿಯೊಂದು ನರ್ಮದೆಯನ್ನು ತಿಂದುಬಿಟ್ಟಿತು. ಇದನ್ನು ತಿಳಿದ ಶ್ರೀರಘುಪ್ರವೀರತೀರ್ಥರ ಹೃದಯವು ತೀವ್ರವಾಗಿ ನೊಂದಿತು. ವ್ಯಥೆಗೊಂಡ ಅವರು ಪದ್ಮಾಸನದಲ್ಲಿ ಕುಳಿತುಬಿಟ್ಟರು. ಮಧ್ಯಾಹ್ನವಾದರೂ ಪೂಜೆಗೆ ಏಳಲಿಲ್ಲ. ಮಠದ ಸಿಬ್ಬಂದಿಗಳು ಚಿಂತಿತರಾದರು. ಇತ್ತ ಮಠದ ಹೊರಗೆ ವಿಲಕ್ಷಣವಾದ ಘಟನೆಯೊಂದು ನಡೆಯಿತು.
ಉರಿಗಂಜೆ ಸಿರಿಗಂಜೆ ಶರಧಿಯ ಭಯಕಂಜೆ ಹಾವಿಗಂಜೆ ಕತ್ತಿಯ ಧಾರೆಗಂಜೆ ಒಂದಕಂಜುವೆ, ಒಂದಕಳುಕುವೆ ಈ ಪರಧನ, ಪರಸತಿ ಎರಡಕ್ಕೆ ಹಿಂದೆ ಮಾಡಿದ…
ಮುನ್ನಡೆವಾಗ ಮನಸ್ಸಿನಲ್ಲಿ ಒಂದು ಪ್ರಶ್ನೆಯ ಚೂರು ಕಾಣಿಸಿಕೊಂಡಿತು. “ಇಲ್ಲಿರುವುದು ಶಿವಲಿಂಗ ಒಂದೇ ಒಂದು. ಈ ಪಂಚಮುಖದ ಶಿವಧ್ಯಾನಶ್ಲೋಕವು ಸರಿಹೊಂದುವುದೇ ಎಂದು.” ನಾನು ಈ ಪರ್ವತದ ಮೇಲೆ ಹೇಳಿಕೊಂಡ ಈ ಶ್ಲೋಕವು ಸ-ಮಂಜ-ಸವೇ ಆಗಿದೆ ಎಂದು ತುಂಗನಾಥನು ತೋರಿಸಿಕೊಟ್ಟ. ಆದರೆ ಈ ಜಾಗದಲ್ಲಿ ಅಲ್ಲ. ಚಂದ್ರಶಿಲಾ ಕೋಡುಗಲ್ಲಿನ ಬಳಿ.
ಆದರೆ ವೈದಿಕಾಚಾರ್ಯರ ಪ್ರತಿಮೆಯೊಂದು ಸಾರ್ವಜನಿಕರ ಲ್ಯಾಂಡ್ ಮಾರ್ಕ್ ಆದಲ್ಲಿ ಅದು ನಮಗೊಂದು ಹೆಮ್ಮೆಯ ಸಂಕೇತ ಎನಿಸಬೇಕಲ್ಲವೆ? ವಿರಳವಾದರೂ ಪರವಾಗಿಲ್ಲ ಉತ್ತಮವಾಗಿದ್ದರೆ ಸಾಕು, ಒಟ್ಟಿನಲ್ಲಿ ವೇದಾಂತಾಗಸದ ನಕ್ಷತ್ರಕ್ಕೊಂದು ವೇದಿಕೆ ಬೇಕೇ ಬೇಕು. ಎಲ್ಲರಿಗೂ ಅವರ ಮಹತ್ವ ತಿಳಿಯಬೇಕು.
“ಚೆನ್ನಾಗಿ” ಬದುಕಬೇಕೆಂಬ ಇಚ್ಛೆ ಎಷ್ಟು ಜನಕ್ಕಿರುವುದೋ ಏನೋ ಗೊತ್ತಿಲ್ಲ. ಆದರೆ ಬದುಕಲೇಬೇಕೆನ್ನುವ ಇಚ್ಛೆಯಂತೂ ಎಲ್ಲರಿಗೂ ಚೆನ್ನಾಗಿಯೇ ಇರುವುದು. ದೇವರೇನೋ ಬದುಕಬೇಕೆನ್ನುವ…
ಮೈಮರೆತು ಮಲಗುವುದೆ ಧರಣಿಗೆ ನಮಸ್ಕಾರ
ಕೈಮೀರಿ ಹೋದದ್ದೆ ಕೃಷ್ಣಾರ್ಪಣ
ಮೈಮನೋವೃತ್ತಿಗಳೆ ವಿಷಯದಲಿ ವೈರಾಗ್ಯ
ಹೊಯ್ಮಾಲಿತನವೆಲ್ಲ ಹರಿಯ ವಿಹಾರ