Tag: miracle

April 9, 2020 / / Articles

ಅವರ ಮಾತು ಶಾಪ ಮತ್ತು ಅನುಗ್ರಹ ಎರಡೂ ರೀತಿಯಲ್ಲಿ ವರ್ತಿಸಬಲ್ಲದು ಎಂಬ ಅರಿವಿದ್ದ ಅಧಿಕಾರಿಗಳು ಮುಚ್ಚಿದ್ದ ಬಾವಿಯನ್ನು ಎರಡೇ ದಿನಗಳಲ್ಲಿ ತೆಗೆಸಿದರು. ಸುಮಾರು 25 ಅಡಿಗಳಷ್ಟು ಶುದ್ಧವಾದ ನೀರು ಆ ಬಾವಿಯಲ್ಲಿ ಕೆಲವೇ ಗಂಟೆಗಳಲ್ಲಿ ತುಂಬಿಕೊಂಡಿತು.

ಕರಣಿಕರ ಎದೆ ಝಲ್ಲೆಂದಿತು. ಸ್ವಾಮೀ !! ನಿನ್ನ ಇಚ್ಛೆ ಇಲ್ಲಿಯೇ ಇರಬೇಕೆಂದು ಇದೆಯೇ? ಎಂದು ಪ್ರಾರ್ಥಿಸಿ ನನ್ನ ಅನುಚರರ ಅರೋಗ್ಯ ಸರಿಮಾಡು ಪುನಃ ಸ್ವಸ್ಥಾನಕ್ಕೆ ಸೇರಿಸಿ ಬರುವೆ ಎಂದು ಬೇಡಿಕೊಂಡ !! ಅನುಚರರ ಕಣ್ಣು ಕಾಣತೊಡಗಿದವು. ಆದರೆ ಮಾರುತಿಯರಾಯ ಒಂದು ಇಂಚೂ ಅಲುಗುತ್ತಿಲ್ಲ. !!! ಪುನಃ ಬೇಡಿಕೊಂಡ ಕರಣಿಕ.. ಸ್ವಾಮಿಯ ವಿಗ್ರಹದಿಂದ ಭವ್ಯ ಬೆಳಕು ಗೋಚರವಾಯಿತು

November 29, 2018 / / Articles

ಇತ್ತೀಚೆಗೆ ಬಾಗಲಕೋಟೆಯ ಭಕ್ತರೊಬ್ಬರ ಮನೆಯಲ್ಲಿ ಪರಿಮಳಪ್ರಸಾದವು ಶಾಲಗ್ರಾಮಗಳಾಗಿದ್ದಾವೆ ಎಂಬ ಒಂದು ಮಾತು ಬಂದಿತು. ಅದನ್ನು ಕುರಿತು ಶ್ರೀ ವಾದಿರಾಜ ಹೆಚ್.ಕೆ ಎನ್ನುವ ಒಬ್ಬರು ಕೆಲವು ಧರ್ಮಸಂದೇಹಗಳನ್ನು ಮಾಡಿದ್ದರು. ಆದರೆ ತಿಳಿದವರಾರೂ ಅದಕ್ಕೆ ಉತ್ತರ ಕೊಡದೆ ಹೋದ ಪ್ರಯುಕ್ತ ಸುಮ್ಮನೆ ಚರ್ಚೆಯು ಅಡ್ಡ ಹಾದಿಗೆ ಹೋಯಿತು. ಯಾರೋ ದೇಶಪಾಂಡೆ ಎನ್ನುವವರು ರಾಯರ ಮಹಿಮೆಯನ್ನೇ ಪ್ರಶ್ನಿಸಿದರು. ಅವರ ಮಾತಿಗೆ ಉತ್ತರ ಬರೆವಷ್ಟರಲ್ಲಿ ವಾದಿರಾಜರು ಕಮೆಂಟ್ಸನ್ನು ಆಫ್ ಮಾಡಿಬಿಟ್ಟರು. ಸರಿ ಹೇಗಿದ್ದರೂ ಬರೆಯುತ್ತಿದ್ದೇನೆ ಡೀಟೇಲ್ ಆಗಿಯೇ ನನ್ನ ಅಭಿಪ್ರಾಯವನ್ನು ಇಲ್ಲಿ ಬರೆಯೋಣವೆಂದುಕೊಂಡೆ. ಇಲ್ಲಿದೆ ನನ್ನ ಉತ್ತರ.

February 6, 2017 / / Articles

“ಚೆನ್ನಾಗಿ” ಬದುಕಬೇಕೆಂಬ ಇಚ್ಛೆ ಎಷ್ಟು ಜನಕ್ಕಿರುವುದೋ ಏನೋ ಗೊತ್ತಿಲ್ಲ. ಆದರೆ ಬದುಕಲೇಬೇಕೆನ್ನುವ ಇಚ್ಛೆಯಂತೂ ಎಲ್ಲರಿಗೂ  ಚೆನ್ನಾಗಿಯೇ ಇರುವುದು.  ದೇವರೇನೋ ಬದುಕಬೇಕೆನ್ನುವ…