Tag: Palimaru

August 6, 2019 / / Articles

ಮಾರನೆಯ ದಿನ ಬೆಳಿಗ್ಗೆ ಬಾಳೆಯ ನಾರಿನಲ್ಲಿ ಸುತ್ತಿದ ನಾಲ್ಕಾರು ಹೋಳಿಗೆಗಳು ಶಿಬರೂರಿನ ತಂತ್ರಿಗಳ ಅಡುಗೆ ಕೋಣೆಯನ್ನು ತಲುಪಿದವು. ಕೊಟ್ಟಾರಿಗಳಿಗೂ ಏನೋ ಸಂತೋಷ, ಈ ಕೆಲಸ ಮಾಡಲು. ಆ ದಿನ ಮಧ್ಯಾಹ್ನ ವೈಶ್ವಾನರನ ಆರಾಧನೆ ಮುಗಿದ ನಂತರ ಕುಲಪತಿಗಳಿಗೆ ಈ ವಿಷಯ ತಿಳಿದು ಹೃದಯ ಅರಳಿತು.

August 7, 2017 / / Articles

ಶ್ರೀಕೃಷ್ಣದೇವರ ಪಂಚಾಮೃತಕ್ಕೆ ನರ್ಮದೆಯೇ ಹಾಲುಕೊಡುವವಳು. ದುರ್ದೈವದ ಗಳಿಗೆಯೊಂದರಲ್ಲಿ ಹುಲಿಯೊಂದು ನರ್ಮದೆಯನ್ನು ತಿಂದುಬಿಟ್ಟಿತು. ಇದನ್ನು ತಿಳಿದ ಶ್ರೀರಘುಪ್ರವೀರತೀರ್ಥರ ಹೃದಯವು ತೀವ್ರವಾಗಿ ನೊಂದಿತು. ವ್ಯಥೆಗೊಂಡ ಅವರು ಪದ್ಮಾಸನದಲ್ಲಿ ಕುಳಿತುಬಿಟ್ಟರು. ಮಧ್ಯಾಹ್ನವಾದರೂ ಪೂಜೆಗೆ ಏಳಲಿಲ್ಲ. ಮಠದ ಸಿಬ್ಬಂದಿಗಳು ಚಿಂತಿತರಾದರು. ಇತ್ತ ಮಠದ ಹೊರಗೆ ವಿಲಕ್ಷಣವಾದ ಘಟನೆಯೊಂದು ನಡೆಯಿತು.

April 22, 2017 / / Articles

ಆದರೆ ವೈದಿಕಾಚಾರ್ಯರ ಪ್ರತಿಮೆಯೊಂದು ಸಾರ್ವಜನಿಕರ ಲ್ಯಾಂಡ್ ಮಾರ್ಕ್ ಆದಲ್ಲಿ ಅದು ನಮಗೊಂದು ಹೆಮ್ಮೆಯ ಸಂಕೇತ ಎನಿಸಬೇಕಲ್ಲವೆ? ವಿರಳವಾದರೂ ಪರವಾಗಿಲ್ಲ ಉತ್ತಮವಾಗಿದ್ದರೆ ಸಾಕು, ಒಟ್ಟಿನಲ್ಲಿ ವೇದಾಂತಾಗಸದ ನಕ್ಷತ್ರಕ್ಕೊಂದು ವೇದಿಕೆ ಬೇಕೇ ಬೇಕು. ಎಲ್ಲರಿಗೂ ಅವರ ಮಹತ್ವ ತಿಳಿಯಬೇಕು.