ಹರಿಪಾದವಿರಲಿಕೆ ಪರದೈವಂಗಳಿಗೆ ಎರಗಲೇಕೆ? ವರಮಾಣಿಕವಿದ್ದು ಎರವಿನ ಒಡವೆಯ ಬಯಸಲೇಕೆ? ಪೆತ್ತ ಪಿತನ ಮಾತು ಕಿವಿಯಲಿ ಕೇಳದ ಪುತ್ರನೇಕೆ? ಚಿತ್ತಪಲ್ಲಟವಾಗಿ ತಿರುಗುವ…
Images
ಶ್ರೀಕೃಷ್ಣದೇವರ ಪಂಚಾಮೃತಕ್ಕೆ ನರ್ಮದೆಯೇ ಹಾಲುಕೊಡುವವಳು. ದುರ್ದೈವದ ಗಳಿಗೆಯೊಂದರಲ್ಲಿ ಹುಲಿಯೊಂದು ನರ್ಮದೆಯನ್ನು ತಿಂದುಬಿಟ್ಟಿತು. ಇದನ್ನು ತಿಳಿದ ಶ್ರೀರಘುಪ್ರವೀರತೀರ್ಥರ ಹೃದಯವು ತೀವ್ರವಾಗಿ ನೊಂದಿತು. ವ್ಯಥೆಗೊಂಡ ಅವರು ಪದ್ಮಾಸನದಲ್ಲಿ ಕುಳಿತುಬಿಟ್ಟರು. ಮಧ್ಯಾಹ್ನವಾದರೂ ಪೂಜೆಗೆ ಏಳಲಿಲ್ಲ. ಮಠದ ಸಿಬ್ಬಂದಿಗಳು ಚಿಂತಿತರಾದರು. ಇತ್ತ ಮಠದ ಹೊರಗೆ ವಿಲಕ್ಷಣವಾದ ಘಟನೆಯೊಂದು ನಡೆಯಿತು.